ದಿನಾಂಕ 22/09/2021 ರಂದು ಹಿರೇಹಳ್ಳಿ ಹಾಡಿಯಲ್ಲಿ ಸರ್ಕಾರಿ ಸೌಲಭ್ಯಗಳು ಹಾಗೂ ಕಾನೂನು ಅರಿವು ಕಾರ್ಯಗಾರವನ್ನು ಹಮ್ಮಿಕೊಳ್ಳಲಾಯಿತು ಕಾರ್ಯಗಾರಕ್ಕೆ ಗ್ರಾಮ ಪಂಚಾಯಿತಿ ಅಧ್ಯಕ್ಷರು ಪಿಡಿಓ ರವರು ಸದಸ್ಯರು ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಅಧಿಕಾರಿಗಳಾದ ನಾರಾಯಣಸ್ವಾಮಿ ಅವರು ಜೀವಿಕ ಉಮೇಶ್ ರವರು ಆದಿವಾಸಿ ಮುಖಂಡರಾದ ಮತ್ತು ಸಂಪನ್ಮೂಲ ವ್ಯಕ್ತಿಗಳಾದ ನಟರಾಜ ರವರು ಹಾಡಿಯ ಅರಣ್ಯ ಹಕ್ಕು ಸಮಿತಿ ಯ ಪದಾಧಿಕಾರಿಗಳು ಪುರುಷರು ಹಾಗೂ ಮಹಿಳೆಯರು ಭಾಗವಹಿಸಿದ್ದರು.