08-02-2022 ಡಿ ಬಿ ಕುಪ್ಪೆ ಹಾಡಿಗೆ ಗ್ರಾಮೀಣ ಅಭಿವೃದ್ಧಿ ಸಚಿವ ರಾದ ಸನ್ಮಾನ್ಯ ಶ್ರೀ ಈಶ್ವರಪ್ಪ ಅವರು ಬೇಟಿ ನೀಡಿ ಹಾಡಿ ಜನರ ಅಹವಾಲುಗಳನ್ನು ಸ್ವೀಕರಿಸಿ ತುರ್ತಾಗಿ ಕ್ರಮ ವಹಿಸಿ ಅವರಿಗೆ ಸಿಗಬೇಕಾದ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಿ ಕೊಡಬೇಕೆಂದು ಅಧಿಕಾರಿಗಳಿಗೆ  ತಾಕೀತು ಮಾಡಿದರು.